Blogs | Indian Blog Directory | Blog Submit | Add Blog Url | Blog Advertising - Oneindia Blogs

Blogs >> Tags >> ರಾಜಕೀಯ
  [ 156 ]  posts tagged with ....  ರಾಜಕೀಯ
ಕುರುಬ ಸಮಾವೇಶದ ಸ&agr  
8th May 2012  
Added by : kamala belagur  
Tags : ರಾಜಕೀಯ  
ಹಾಲುಮತದ ಸಿದ್ದರಾಮಯ್ಯನವರನ್ನು ಮುಂದಿನ ಮುಖ್ಯಮಂತ್ರಿಯಗಿ ಬಿಂಬಿಸುವುದು ಕುರುಬ ಸಮಾವೇಶದ ಸಂದೇಶ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.ಸಿದ್ದರಾಮಯ್ಯನವರು, ದೇಶದ ಸತ್ಪ್ರಜೆಯಾಗಿ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕನಾಗಿ, ರಾಜ್ಯದ ಚುಕ್ಕಾಣಿ ಹಿಡಿಯುವುದು ಸ್ವಾಗತರ್ಹವೇ. ಆದರೆ ಇದು ’ಕುರುಬ’...  
   
ಪ್ರಜಾಪ್ರತಿನಿಧ  
7th May 2012  
Added by : prasannasp  
Tags : ರಾಜಕೀಯ  
ಮಧ್ಯಪ್ರದೇಶದ ಜಬ್ಬಲ್ಪುರ ವಿಧಾನಸಭಾ ಕ್ಷೆತ್ರದ ಹಾಲೀ ಶಾಸಕರ ವಿರುದ್ಧ ಒಂದು ತಕರಾರು ಕುರಿತಂತೆ ಸರ್ವೋನ್ನತ ನ್ಯಾಯಾಲಯದ ನ್ಯಾಯಮೂರ್ತಿಗಳಿಬ್ಬರು ಬೇರೆ ಬೇರೆ ತೀರ್ಪು ಕೊಟ್ಟಿದ್ದಾರೆಂದು ವರದಿಯಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ ಎನ್ನುವುದು ಮೂಲಭೂತವಾಗಿಯೇ ಅಧ್ವಾನವಾಗಿದ್ದು, ತೀರ್ಪಿನ ಬಗ್ಗೆ...  
   
'ಮಿತ್ರಪ್ಷಗಳು’ ರ&su  
2nd May 2012  
Added by : raghu_cdp  
Tags : ರಾಜಕೀಯ  
ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಒಡಕುಂಟಾಗಿರುವುದಾಗಿ ವರದಿಯಾಗಿದೆ. ಇದು ಕೇವಲ ರಾಷ್ಟ್ರಪತಿ ಚುನಾವಣೆಗಷ್ಟೇ ಅಲ್ಲ, ಬರಲಿರುವ ಲೋಕಸಭೆಗೂ ಅನ್ವಯಿಸುವ ಮಾತು. ಎನ್‌ಡಿಎದಲ್ಲಿ ಒಡಕೆಂದಮಾತ್ರಕ್ಕೆ, ಯುಪಿಎ ಏನೂ ಘನತರ ಎರಕವೆಂದೇನೂ ಭಾವಿಸಬೇಕಾಗಿಲ್ಲ. ಒಕ್ಕೂಟವೆಂದರೇ,...  
   
ಹ್ಯಾಪ್ ಮೋರೆ ರಾಜ&sup  
24th April 2012  
Added by : Usha Bhat  
Tags : ರಾಜಕೀಯ  
ಶಿವಾಜಿ ಮಹಾರಾಜರ ಸಾಹಸ, ಸ್ಫೂರ್ತಿ, ಸ್ವಾಭಿಮಾನಗಳ ಬಗ್ಗೆ ಎರಡು ಮಾತಿಲ್ಲ. ಆದರೆ ಬೆಳಗಾವಿಯಲ್ಲಿ, ಮುಖ್ಯಮಂತ್ರಿ ಸದಾನಂದಗೌಡರು ಶಿವಾಜಿ ಮಹರಾಜರನ್ನು ಮುಂದಿಟ್ಟುಕೊಂಡು ಎಂದಿನ ಆಡಂಭರದ ಪೋಸ್ ನೀಡಿರುವುದು, ಅಸಲಿನಲ್ಲಿ ಹ್ಯಾಪ್ ಮೋರೆ ರಾಜಕೀಯವಾಗಿದೆ.ಮರಾಠಿಗರು ತಮ್ಮ ಪದತಲಕ್ಕೆ ತೆಗೆದುಕೊಳ್ಳಲು...  
   
ವಿಶ್ವಾಸಹೀನ ಪಕ್&ag  
9th April 2012  
Added by : à²à²°à³ ಠ 
Tags : ರಾಜಕೀಯ  
ಲೋಕಸಭೆ ಚುನಾವಣೆ ಬರುತ್ತಿದೆ. ಈಚಿನ ವಿಧಾನಸಭೆ ಚುನಾವಣೆಗಳಲ್ಲಿ ಪ್ರಾದೇಶಿಕ ಪಕ್ಷಗಳು ಸೊಕ್ಕಿನಪೊಗರು ಪ್ರದರ್ಶಿಸಿವೆ; ಪ್ರತ್ಯೇಕ ತತ್ವ-ಸಿದ್ಧಾಂತವನ್ನೂ, ಸ್ವಂತಿಕೆಯ ನಿಲವನ್ನೂ ಕಳೆದುಕೊಂಡು ರಾಷ್ಟ್ರೀಯ ಪಕ್ಷಗಳು ಚುನಾವಣೆಯಿಂದ ಚುನಾವಣೆಗೆ ಹೆಚ್ಚು-ಹೆಚ್ಚು ನಿರ್ವೀರ್ಯವಾಗುತ್ತಾ ಸಾಗಿದ್ದು, ಬರಲಿರುವ...  
   
ಇದು ಪಾಳೇಗಾರಿಕೆ  
15th March 2012  
Added by : ramvani  
Tags : ರಾಜಕೀಯ  
ರೈಲು ಪ್ರಯಾಣ ದರ ಏರಿಕೆ ನಮಗೇನು ಇಷ್ಟವಾದದ್ದಲ್ಲ. ಆದರೆ ಇದಕ್ಕಾಗಿ ಮಂತ್ರಿಯ ತಲೆದಂಡ ಸಹಜ-ಸಾಮಾನ್ಯವೆನಿಸುವುದಿಲ್ಲ. ವಾರಕ್ಕೊಮ್ಮೆ ಎಂಬಂತೆ, ಡೀಸೆಲ್, ಪೆಟ್ರೋಲ್, ಸಿಎನ್‌ಜಿ ದರ ಏರುತ್ತಿರುತ್ತಿದೆಯಲ್ಲಾ, ಸರಕಾರ, ತೈಲ ಕಂನಿಗಳ ಮುಖ್ಯಾಧಿಕಾರಿಗಳನ್ನು ಡಿಸ್‌ಮಿಸ್ ಮಾಡಿದೆಯೇ? ಆಯ-ವ್ಯಯವೆನ್ನುವುದು...  
   
ಆಯೋಗದ ಅತೀ-ಅತಿ  
23rd February 2012  
Added by : à²à²°à³ ಠ 
Tags : ರಾಜಕೀಯ  
ನಿಷ್ಪಕ್ಷಪಾತ ಚುನಾವಣೆಯಯೆಂಬುದು ಚುನಾವನಾ ಆಯೋಗದ ಅಗ್ಗಳಿಕೆ. ರಾಜಕೀಯದ ಬೆಕ್ಕುಗಳ ಬಾಲಕ್ಕೆ ಅಕಸ್ಮಾತ್ ಅದರಿಂದ ಬಿಸಿ ಮುಟ್ಟಿದಂತಾದಾಗ ಅವು ಹರಿಹಾಯುತ್ತವೆ. ಆಯೋಗದ ಅತಿರೇಕವೂ, ರಾಜಕೀಯದ ಪ್ರತಿಭಟನೆಯೂ ಇತ್ತೀಚಿನ ಚುನಾವಣಾ ಸಂಪ್ರದಾಯವೇ ಆಗಿದೆ. ವಿಶಿಷ್ಟ ಸಚಿವ, ಶಾಸಕ, ಸಂಸದ ಮಹೋದಯರು ಕೆಲವರು...  
   
"ಪ್ರಜಾವಾಣಿ"ಸಂಪ&agr  
14th February 2012  
Added by : sathishnasa  
Tags : ರಾಜಕೀಯ  
ಉಪಲೋಕಯುಕ್ತರ ನೇಮಕಾತಿಯಲ್ಲಿ ರಾಜ್ಯ ಸರಕಾರ ತೋರಿದ ತರಾತುರಿ, ಫೆ. ೧೪ರ ಸಂಪಾದಕೀಯದಲ್ಲಿ ಕರೆದಿರುವಂತೆ, ನೈತಿಕವಾಗಿ ಅನುಚಿತವಿರಬಹುದು. ಆದರೆ ಸರಕಾರ ಇದನ್ನು ’ಸಾಂವಿಧಾನಿಕ’ವಾಗಿ ’ಜೀರ್ಣಿಸಿ’ಯೂಕೊಳ್ಳಬಹುದಲ್ಲವೇ? ಹಾಗಲ್ಲದಿದ್ದರೆ, ನ್ಯಾಯವೇತ್ತರಾದ ಉಪಲೋಕಾಯುಕ್ತರು, ’ಹುದ್ದೆಗೆ ರಾಜೀನಾಮೆ ನೀಡೆ’...  
   
ಪ್ರತಿಷ್ಠಿತ ಉಪ-  
12th February 2012  
Added by : à²à²°à³ ಠ 
Tags : ರಾಜಕೀಯ  
ಉಪಲೋಕಪಾಲರು, ಹುದ್ದೆ ಬಿಡುವುದಿಲ್ಲವೆಂಬ ಸ್ಥೈರ್ಯ ನುಡಿದಿದ್ದಾರೆ. ಕಾನೂನು ಮತ್ತು ಸಂವಿಧಾನದ ಸ್ವಯಂ ಉದ್ಧಾಮ ಪರಿಣಿತರಾದ ಅವರ ಈ ತಾಂತ್ರಿಕ ನಿಲವಿಗೆ ಪ್ರತಿಯಾಡುವ ಎದೆಗಾರಿಕೆ ಸಹಜ ಸಾಧಾರಣ ಪ್ರಜೆಗಳಿಗಿರುವುದು ಸಾಧ್ಯವೇ ಇಲ್ಲ. ಆದರೆ ಉಪ-ಆಯುಕ್ತದ ನಿಯುಕ್ತಿ, ಪ್ರಮಾಣವಚನ,' ಬನ್ನಿ' ಎಂದು ಕರೆದು...  
   
ಕೊಚ್ಚೆಯಲ್ಲಿ ಬಿ¦  
8th February 2012  
Added by : ನಾà²à  
Tags : ರಾಜಕೀಯ  
ಕೊನೆಬೆಂಚಿನಲ್ಲಿ ಕುಳಿತು ಚುಕ್ಕೆ ಆಟ ಆಡುವ ವಿದ್ಯಾರ್ಥಿಗಳನ್ನು, ಮಾಸ್ತರು ’ಗೆಟ ಔಟ್’ ಮಾಡುವಂತೆ ಬಿಜೆಪಿ ಉನ್ನತೋನ್ನತ ಪ್ರಾಧಿಕಾರ ಕರ್ನಾಟಕದ ಮೂವರು ಮಂತ್ರಿಗಳನ್ನು ’ರಾಜೀನಾಮೆಗೊಳಿಸಿದೆ’.ಕಲಾಪದ ವೇಳೆ ಅವರು ಸೆಕ್ಸ್ ಚಿತ್ರಗಳನ್ನು ನೋಡುತ್ತಿದ್ದ ಪರಿ, ಮಾಧ್ಯಮಗಳಿಗೇನೋ ಬಣ್ಣಬಣ್ಣದ ಮಸಾಲೆಯಾಯಿತು;...  
   
ಮರ್ಯಾದಸ್ಥರ ಮಾ&um  
7th February 2012  
Added by : à²à²°à³ ಠ 
Tags : ರಾಜಕೀಯ  
ನಾಡಿನಲ್ಲಿ ಬರೀ ರಾಜಕಾರಣಿಗಳಷ್ಟೇ ಅಲ್ಲದೆ ಮರ್ಯಾದಸ್ಥರೂ ಇರುತ್ತಾರೆಂಬ ಸೂಕ್ಷ್ಮವೇ ರಾಜ್ಯಾಡಳಿತ ನಡೆಸುವವರಿಗೆ ಇಲ್ಲವಾಗುತ್ತಿದೆ; ನ್ಯಾ. ಬನ್ನೂರಮಠ ಅವರ ಪ್ರಕರಣ ಇಂಥ ಆತಂಕಕ್ಕೆ ಹೊಸ ಸಾಕ್ಷಿ. ಲೋಕಾಯುಕರಾಗಿ ಅಧಿಕಾರ ವಹಿಸಿಕೊಂಡ ಕ್ಷಣದಲ್ಲೇ, ನ್ಯಾ. ಶಿವರಾಜ ಪಾಟೀಲರ ಮೇಲೆ ತೋದೆ ಕೂಡಿಸಿ ಓಡಿಸಿದ...  
   
ಪ್ರಜಾಸತ್ತೆಯ ವಿ  
2nd February 2012  
Added by : Nitte  
Tags : ರಾಜಕೀಯ  
ಶಾಸಕರೊಬ್ಬರು ಸಚಿವರನ್ನು ಸದನದಲ್ಲಿ ’ಅವಿವೇಕಿ’ ಎಂದು ಸಂಬೋಧಿಸಿದ್ದಾಗಿ, ಮಾಧ್ಯಮದಲ್ಲಿ ವರದಿಯಾಗಿದೆ. Expunge ಆಗದೆ ಉಳಿದುಕೊಂಡಿದೆ ಎಂದಮೇಲೆ 'ಅವಿವೇಕಿ' ಶಬ್ದ ಅಸಂಸದಿಯವಲ್ಲವೆಂದಾಯಿತು. ಸಹಜವೇ; ಶಾಸಕರಾಗಲೀ ಸಚಿವ-ಸಂಸದರಾಗಲೀ ಮೂಲಭುತವಾಗಿ ರಾಜಕಾರಣಿಗಳು ತಾನೆ? ರಾಜಕಾರಣಕ್ಕೆ ವಿವೇಕಕ್ಕಿಂತಲೂ...  
   
ಸ್ಪೀಕರ್ ಹುದ್ದೆಯ  
30th January 2012  
Added by : Jayanth Ramachar  
Tags : ರಾಜಕೀಯ  
ಅಂದೊಮ್ಮೆ ಕಾಫಿ, ಚಿನ್ನ, ಶ್ರೀಗಂಧಗಳಿಗೆ ಜಗತ್ಪ್ರಸಿದ್ಧಿ ಪಡೆದಿದ್ದ ನಮ್ಮ ಹೆಮ್ಮೆಯ ಕರ್ನಾಟಕ ಇಂದು ಸಹ ಏನೂ ಕಡಿಮೆಯಿಲ್ಲ; ಪದೇ ಪದೇ ಸಂವಿಧಾನವನ್ನೇ ಮೆಟ್ಟಿನಿಂತು ನ್ಯಾಯಾಂಗದಿಂದ ಛೀ ಹಾಕಿಸಿಕೊಳ್ಳುವ ಕುಖ್ಯಾತಿ ಉಳಿಸಿಕೊಂಡಿದೆ.ಮುಂದೆ ಓದಿ...  
   
ಎಕ್ಕುಟ್ಟುವ ಮುನ್ನ &agra  
5th January 2012  
Added by : smnattu  
Tags : ರಾಜಕೀಯ  
ರಾಜಕೀಯದ ನೀತಿ, ತತ್ವ-ಸಿದ್ಧಾಂತಗಳ ಬಗ್ಗೆ ಶಾಸನ ಸಭೆಯ ಗಟ್ಟಿ ನೆಲದಲ್ಲಿ - Floorನಲ್ಲಿ - ಗಟ್ಟಿಯಾಗಿ ಕೂಗಿ ಕಿರುಚುತ್ತಿದ್ದ ಓರ್ವ ಗಟ್ಟಿ ವ್ಯಕ್ತಿ, ಪಕ್ಷದ ಹೈ ಕಮಾಂಡ್ ಎಂಬ ’ನಾಮ್ಕೇವಾಸ್ತೆ’ ಉನ್ನತಾಧಿಕಾರದ ಜುಟ್ಟು ಹಿಡಿದು ಪಟ್ಟು ಹಾಕುವುದು, ಆ ಉನ್ನತ ವ್ಯವಸ್ಥೆ, ಗತ್ಯಂತರವಿಲ್ಲದೆ, ಕ್ರಮಹೀನ...  
   
'ಧರ್ಮ’ ಎಂದರೆ ಏನು?  
19th December 2011  
Added by : à²à²°à³ ಠ 
Tags : ರಾಜಕೀಯ  
’ತಾಯಂದಿರು ನಿರಂತರವಾಗಿ ಪೂಜೆ-ಪುನಸ್ಕಾರ ನಡೆಸಿಕೊಂಡು ಬರುತ್ತಿರುವುದರಿಂದ ದೇಶದ ಧರ್ಮ, ಸಂಸ್ಕೃತಿ, ಪರಂಪರೆಗಳು ಉಳಿದುಕೊಂಡು ಬಂದಿದೆ’ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪವರು ಅಪ್ಪಣೆ ಕೊಡಿಸಿರುವುದಾಗಿ ವರದಿಯಾಗಿದೆ. ’ಧರ‍್ಮ’ ಉಳಿದಿರುವುದು ಅತ್ತವಿರಲಿ, ಈ ’ಪುನಸ್ಕಾರ’ ಎಂದರೇನು?...  
   
ಸರ್ಚ್ ಟ್ಯಾಗ್
 
ಟ್ರೆಂಡಿಂಗ್
ಜನಪ್ರಿಯ ವಿಭಾಗ